UDAYAVANI NEWS
ಹುಣಸಗಿ, ಮಾರ್ಚ್ 13 : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಗೆ ಭಾಜನರಾದ ತಾಲೂಕಿನ ಉದಯವಾಣಿ ವರದಿಗಾರದ ಬಾಲಪ್ಪ ಕುಪ್ಪಿ ಅವರಿಗೆ ಬೆಂಗಳೂರಿನ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.
Tags
ಜಿಲ್ಲಾ ಸುದ್ದಿಗಳು